ಸಿಸಿಬಿ ಅಧಿಕಾರಿಗಳ ಕೈಯಲ್ಲಿ ಸ್ನೇಹಮಹಿ ಕೃಷ್ಣ ಲಾಕ್

ಸಿಸಿಬಿ ಅಧಿಕಾರಿಗಳ ಕೈಯಲ್ಲಿ ಸ್ನೇಹಮಹಿ ಕೃಷ್ಣ ಲಾಕ್

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್  ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ  ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು  ಬಂಧಿಸಿದ್ದಾರೆ.  ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಕೋಟಾ ಪೊಲೀಸರು ಆರೋಪಿಯನ್ನು ಬಂಧಿಸಿದರು. ಆರೋಪಿಯನ್ನು ಬೋರ್ಕೆಡಾ ಪೊಲೀಸ್ ಠಾಣೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೋಟಾದ ಕಾಂಗ್ರೆಸ್ ನಾಯಕರಿಂದ ನಾವು ದೂರು ಪಡೆದಿದ್ದೇವೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023 ರ ಕಲಂ 170 ಅಡಿಯಲ್ಲಿ ಆರೋಪಿಯನ್ನು ಮುಂದಿನ ತನಿಖೆಗಾಗಿ ಬಂಧಿಸಲಾಗಿದೆ. ಕೋಟಾದ ಕರಣಿ ಸೇನೆಯ ಸದಸ್ಯರು ಈ ವ್ಯಕ್ತಿ ಅವರ ವಕ್ತಾರನಲ್ಲ ಎಂದು ಹೇಳಿದ್ದು, ಅವರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ ಎಂದು ಗೌತಮ್ ಹೇಳಿದರು.

ಇದನ್ನೂ ಓದಿ: ಶಸ್ತ್ರಚಿಕಿತ್ಸೆಗೆ ‌ಹೋದವರು ದೃಷ್ಠಿ ಕಳೆದುಕೊಂಡ್ರು! – ಅಯ್ಯೋ.. 9 ಮಂದಿ ಬಾಳಲ್ಲಿ ಕತ್ತಲು!

ಬಿಜೆಪಿ ಮತ್ತು ಕರಣಿ ಸೇನೆ ಎರಡೂ ಈ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ನಿರಾಕರಿಸಿವೆ. ಬಿಜೆಪಿ ಕೋಟಾ ನಗರ ಅಧ್ಯಕ್ಷ ರಾಕೇಶ್ ಜೈನ್ ಅವರು, ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿಗೆ ಪಕ್ಷದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.ಕರಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಮಹಿಪಾಲ್ ಸಿಂಗ್ ಮಕ್ರಾಣಾ ಅವರು ವಿಡಿಯೋ ಬಿಡುಗಡೆ ಮಾಡಿ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರಿಗೆ ಬೆದರಿಕೆ ಹಾಕಿದ ವ್ಯಕ್ತಿಗೆ ಕರಣಿ ಸೇನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಕರಣಿ ಸೇನೆಯ ಸದಸ್ಯರಾಗಿ, ನಾವು ಸಾಮಾನ್ಯವಾಗಿ ಪ್ರತಿಭಟನೆ ನಡೆಸುತ್ತೇವೆ ಅಥವಾ ಕಪ್ಪು ಧ್ವಜ ತೋರಿಸುತ್ತೇವೆ. ಆದರೆ ಯಾರನ್ನಾದರೂ ಕೊಲ್ಲುವ ಬೆದರಿಕೆ ಹಾಕುವುದು ಅಥವಾ ದಾಳಿ ಮಾಡುವುದು ನಮ್ಮ ಸಂಘಟನೆಯ ವಿಧಾನವಲ್ಲ. ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ಇಬ್ಬರೂ ದೇಶದ ಗೌರವಾನ್ವಿತ ವ್ಯಕ್ತಿಗಳು. ನಾವು ಅವರಿಗೆ ಗೌರವ ಕೊಡುತ್ತೇವೆ, ಈ ರೀತಿಯ ವಿಡಿಯೋವನ್ನು ಖಂಡಿಸುತ್ತೇವೆ ಎಂದು ಮಕ್ರಾಣಾ ಹೇಳಿದರು.

Kishor KV

Leave a Reply

Your email address will not be published. Required fields are marked *