ಮಂತ್ರಾಲಯಕ್ಕೆ ರಸ್ತೆ ಸಂಪರ್ಕ , ಬ್ರಿಡ್ಸ್ ಕಂ ಬ್ಯಾರೇಜ್ – ತಿರುಮಲದಲ್ಲಿ 200ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹ

ಮಂತ್ರಾಲಯಕ್ಕೆ ರಸ್ತೆ ಸಂಪರ್ಕ , ಬ್ರಿಡ್ಸ್ ಕಂ ಬ್ಯಾರೇಜ್ – ತಿರುಮಲದಲ್ಲಿ 200ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹ

ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ 3 ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗುವುದು. 158 ಕೋಟಿ ರೂ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಅತಿಥಿಗೃಹ ನಿರ್ಮಿಸಲಾಗುವುದು. ಶ್ರೀಶೈಲದಲ್ಲಿ 85 ಕೋಟಿರೂಪಾಯಿ ವೆಚ್ಚದಲ್ಲಿ ವಸತಿಗೃಹ ತೆರೆಯಲಾಗುವುದು. ಹಾಗೂ ತಿರುಮಲದಲ್ಲಿ 200ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Sulekha