ಕೇಜ್ರಿವಾಲ್‌ಗೆ ಕಾನೂನು ಹೋರಾಟದಲ್ಲಿ ಹಿನ್ನಡೆ – ಭಾನುವಾರ ಜೈಲಿಗೆ

ಕೇಜ್ರಿವಾಲ್‌ಗೆ ಕಾನೂನು ಹೋರಾಟದಲ್ಲಿ ಹಿನ್ನಡೆ – ಭಾನುವಾರ ಜೈಲಿಗೆ

ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್​ ನೀಡಿದ್ದ ಮಧ್ಯಂತರ ಜಾಮೀನು ಶನಿವಾರಕ್ಕೆ ಮುಗಿದಿದ್ದು, ಭಾನುವಾರ ಮತ್ತೆ ತಿಹಾರ ಜೈಲಿಗೆ ಮರಳುವುದು ಖಚಿತವಾಗಿದೆ.

ಇದನ್ನೂ ಓದಿ: ವಿಶ್ವಕಪ್ ಫಸ್ಟ್ ಪಂದ್ಯಕ್ಕಿಲ್ಲ ಕೊಹ್ಲಿ – ರೋHIT ಗೆ ಕಾಡ್ತಿರೋ ಟೆನ್ಷನ್ ಏನು?

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಜೂನ್ 5 ರವರೆಗೆ ಕಾಯ್ದಿರಿಸಿದೆ.

ಪ್ರಸ್ತುತ ಕೇಜ್ರಿವಾಲ್ ಜೂನ್ 1 ರವರೆಗೆ  ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ. ಭಾನುವಾರ ದೆಹಲಿ ಸಿಎಂ ಶರಣಾಗಬೇಕು. ಮತ್ತೊಂದೆಡೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್​ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಆರ್​ಬಿಎಲ್ ಬ್ಯಾಂಕ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

Shwetha M